Raghavendra Adiga

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ..

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ.. Read More »

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ, ದೂರದೃಷ್ಟಿ ಮತ್ತು ಪರಂಪರೆಯನ್ನು ಆಧರಿಸಿದ ‘ಕೆಂಪಾಂಬುಧಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ‘ನೆನಪಿರಲಿ’ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಐತಿಹಾಸಿಕ ಕಥೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಿದೆ. ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಮ್ಯೂಸಿಕ್’ ಸಹಯೋಗ ನೀಡಿದೆ. ರಮೇಶ್ ಬೇಗಾರ್ ನಿರ್ದೇಶನದ ಚಿತ್ರದಲ್ಲಿ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್,

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ Read More »

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ

ಕನ್ನಡ ಮನರಂಜನಾ ಲೋಕದಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಜನರ ಮನ ಗೆದ್ದಿರುವ ಗಿಲ್ಲಿ ನಟ ಇದೀಗ ಮತ್ತೊಂದು ದೊಡ್ಡ ಹೆಜ್ಜೆ ಇಡುತ್ತಿದ್ದಾರೆ. ಕಿರುತೆರೆ ಹಾಗೂ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಅವರು, ಈಗ ಪೂರ್ಣ ಪ್ರಮಾಣದ ನಾಯಕ ನಟನಾಗಿ ಬೆಳ್ಳಿತೆರೆಗೆ ಬರಲು ಸಜ್ಜಾಗಿದ್ದಾರೆ.ಇತ್ತೀಚೆಗೆ “ವಿಶೇಷ ಘೋಷಣೆ” ಎಂಬ ಸುಳಿವು ನೀಡಿದ್ದ ಗಿಲ್ಲಿ ನಟ, ಇದೀಗ ಹೊಸ ಸಿನಿಮಾದ ಮೂಲಕ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ಅಧಿಕೃತವಾಗಿದೆ. ಈ ಹೊಸ ಚಿತ್ರವನ್ನು ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯೊಂದರ

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ Read More »

ಸರ್ಕಾರದ ಬಜೆಟ್ ನಲ್ಲಿ ಸಿನಿರಂಗಕ್ಕೆ ಪಾಲು ಕೊಡಿ: ಎನ್.ಆರ್.ಕೆ. ವಿಶ್ವನಾಥ್

ಸೆನ್ಸಾರ್ ಸಮಸ್ಯೆ ಸೇರಿದಂತೆ ಚಿತ್ರೋದ್ಯಮದ ಸಮಸ್ಯೆ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ: ನಿರ್ದೇಶಕರ ಸಂಗದ ಅಧ್ಯಕ್ಷರ ಅಭಿಮತ ಇತ್ತೀಚೆಗೆ ಕನ್ನಡ ಸಿನಿಮಾ ರಂಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳ ಪೈಕಿ ಸೆನ್ಸಾರ್ ಸಮಸ್ಯೆ, ಸಬ್ಸಿಡಿ ಸಮಸ್ಯೆ ಬಹಳವೇ ಪ್ರಮುಖವಾಗಿದೆ. ಇತ್ತೀಚೆಗೆ ಕನ್ನಡ ಸಿನಿಮಾಗಳಿಗೆ ಸೆನ್ಸಾರ್ ಸಮಸ್ಯೆ ಜಾಸ್ತಿಯಾಗಿದೆ. ಎಲ್ಲವನ್ನೂ ಕೇಂದ್ರ ಸರ್ಕಾರದ ಅಡಿಯಲ್ಲಿ ನಿಯಂತ್ರಿಸುವ ಹೊಸ ನಿಯಮ ಬಂದಿದೆ. ಇದು ಬಹಳ ಬೇಸರದ ಸಂಗತಿ. ಇದರೊಡನೆ ಕನ್ನಡ ಚಿತ್ರರಂಗಕ್ಕೆ ಸರ್ಕಾರದಿಂದ ಬರಬೇಕಿರುವ ಸಬ್ಸಿಡಿ ಹಣ ಬಾಕಿ ಇದೆ.

ಸರ್ಕಾರದ ಬಜೆಟ್ ನಲ್ಲಿ ಸಿನಿರಂಗಕ್ಕೆ ಪಾಲು ಕೊಡಿ: ಎನ್.ಆರ್.ಕೆ. ವಿಶ್ವನಾಥ್ Read More »

ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ!

ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಆ ಚಿತ್ರದ ಹೆಸರು ‘ಕ್ಷೇತ್ರಪಾಲ’. ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಕರಾವಳಿಯ ಪ್ರತೀತಿಯಂತೆ, ಪ್ರತಿ ಕ್ಷೇತ್ರದಲ್ಲೂ ಆ ಕ್ಷೇತ್ರದ ರಕ್ಷಣೆಗೆ ‘ಕ್ಷೇತ್ರಪಾಲ’ನಾಗಿ ದೈವವೊಂದು ಇರುತ್ತದೆ. ಆಯಾಯ ಕ್ಷೇತ್ರದಲ್ಲಿ ನ್ಯಾಯ, ನೀತಿ, ಧರ್ಮವನ್ನು

ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ! Read More »

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು.

ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು. Read More »

MOVIE CAMPUS ವೆಬ್ ಸೈಟ್ ಗೆ ಚಾಲನೆ ಕೊಟ್ಟ ಹಿರಿಯ ನಟಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ

ಹೊಸ ಕನಸು, ಭರವಸೆಯೊಂದಿಗೆ ಮೂವಿ ಕ್ಯಾಂಪಸ್ ವೆಬ್ ಸೈಟ್ ಪ್ರಾರಂಭ ಚಿತ್ರರಂಗ ಹಾಗೂ ಕಿರುತೆರೆ, ಒಟಿಟಿ ಸೇರಿದಂತೆ ಮನರಂಜನಾ ಕ್ಷೇತ್ರದ ವೈವಿಧ್ಯಮಯ ಸುದ್ದಿಗಳನ್ನು, ವಿಡಿಯೋಗಳನ್ನು ಹಾಗೂ ಮಾಹಿತಿಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದೊಂದಿಗೆ ಮೂವಿ ಕ್ಯಾಂಪಸ್ ವೆಬ್ ಸೈಟ್ ಇತ್ತೀಚೆಗೆ ಪ್ರಾರಂಭವಾಗಿದೆ. ಹಿರಿಯ ನಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ ಅವರು ಈ ಹೊಸ ವೆಬ್ ಸೈಟ್‌ಗೆ ಚಾಲನೆ ನೀಡಿ ಶುಭ ಹಾರೈಸಿದರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್.ಆರ್.

MOVIE CAMPUS ವೆಬ್ ಸೈಟ್ ಗೆ ಚಾಲನೆ ಕೊಟ್ಟ ಹಿರಿಯ ನಟಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ Read More »

ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ: ನಟ ಜಗ್ಗೇಶ್

ಕೊಮಲ್ ಕುಮಾರ್ ಅಭಿನಯದ ತೆನಾಲಿ ಡಿಎಎಲ್‌ಎಲ್‌ಬಿ ಚಿತ್ರಕ್ಕೆ ಚಾಲನೆ, ತಮ್ಮನಿಗೆ ಕರಿಕೋಟು ಗಿಫ್ಟ್ ಕೊಟ್ಟ ಜಗ್ಗೇಶ್ ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ ಜನ ಪ್ರೋತ್ಸಾಹಿಸಬೇಕು ಎಂದು ಹಿರಿಯ ನಟ, ರಾಜ್ಯಸಭಾ ಸಂಸದರಾದ ಜಗ್ಗೇಶ್ ಹೇಳಿದ್ದಾರೆ. ನಟ, ಸೆನ್ಸೆಷನಲ್ ಸ್ಟಾರ್ ಕೋಮಲ್ ಕುಮಾರ್ ಅವರು ಅಭಿನಯಿಸಿದ “ತೆನಾಲಿ ಡಿಎಎಲ್‌ ಎಲ್‌ ಬಿ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಅವರು ಮಾತನಾಡಿದರು. ಆತ ನಿಜ ಜೀವನದಲ್ಲೂ ವಕೀಲಿ ಓದಿಕೊಂಡಿದ್ದಾನೆ, ಆತ ಸಿನಿಮಾರಂಗದ ಕಡೆ ಬರೆದಿದ್ದರೆ ಒಳ್ಳೇ

ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ: ನಟ ಜಗ್ಗೇಶ್ Read More »

“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ

ಬಹು ನಿರೀಕ್ಷಿತ ರಕ್ಕಿ ಚಿತ್ರದ ರಗಡೋ ರಕ್ಕಿ ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು ರಕ್ಕಿ ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಭರ್ಜರಿ ನೃತ್ಯ

“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ Read More »

‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್‌ಗೆ ದೊಡ್ಡ ಪ್ಲಾನ್

ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಬಿಡುಗಡೆಯ ದಿನಾಂಕ ಮತ್ತೊಮ್ಮೆ ಮುಂದೂಡಲಾಗಿದೆ. ಈ ಮೊದಲು ಜೂನ್ 4ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಸಿನೆಮಾಕಾನ್ ನಲ್ಲಿ ಚಿತ್ರಕ್ಕೆ ಸಿಕ್ಕ ಭರ್ಜರಿ ಜಾಗತಿಕ ಪ್ರತಿಕ್ರಿಯೆ ಹಿನ್ನೆಲೆ, ಇನ್ನಷ್ಟು ದೊಡ್ಡ ಮಟ್ಟದಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಯಶ್, “ಟಾಕ್ಸಿಕ್ ಕೇವಲ ಒಂದು

‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್‌ಗೆ ದೊಡ್ಡ ಪ್ಲಾನ್ Read More »

Scroll to Top