Raghavendra Adiga

₹500 ಸಂಭಾವನೆಯಿಂದ ರಾಷ್ಟ್ರೀಯ ಪ್ರಶಸ್ತಿವರೆಗೆ: ಕರಾವಳಿಯ ರೂಪಶ್ರೀ ವರ್ಕಾಡಿಯ ರೋಮಾಂಚನಕಾರಿ ಸಿನಿ ಪಯಣ

“ಒಂದು ಕಾಲದಲ್ಲಿ 500 ರೂಪಾಯಿ ಸಂಭಾವನೆಗಾಗಿ ರಂಗಭೂಮಿಗೆ ಕಾಲಿಟ್ಟಿದ್ದ ನಾನು, ಇಂದು ದೇಶದ ಅತ್ಯುನ್ನತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆಯುತ್ತೇನೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾದ ಕರಾವಳಿಯ ಹೆಮ್ಮೆಯ ನಟಿ ರೂಪಶ್ರೀ ವರ್ಕಾಡಿ. ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾದ ಬಳಿಕ ನೀಡಿದ ವಿಶೇಷ ಸಂದರ್ಶನದಲ್ಲಿ ರೂಪಶ್ರೀ ವರ್ಕಾಡಿ ತಮ್ಮ ಅಭಿನಯ ಪಯಣ, ರಂಗಭೂಮಿಯ ಆರಂಭಿಕ ದಿನಗಳು, ‘ಮಿಥ್ಯ’ ಚಿತ್ರದ […]

₹500 ಸಂಭಾವನೆಯಿಂದ ರಾಷ್ಟ್ರೀಯ ಪ್ರಶಸ್ತಿವರೆಗೆ: ಕರಾವಳಿಯ ರೂಪಶ್ರೀ ವರ್ಕಾಡಿಯ ರೋಮಾಂಚನಕಾರಿ ಸಿನಿ ಪಯಣ Read More »

‘ಅಯೋಗ್ಯ 2’ : ಇದು ಸಿದ್ದೇಗೌಡನ ಪಂಚಾಯ್ತಿ ದರ್ಬಾರ್

ಚಿತ್ರ: ಅಯೋಗ್ಯ 2ನಿರ್ದೇಶನ: ಎಸ್. ಮಹೇಶ್ ಕುಮಾರ್.ನಿರ್ಮಾಣ: ಎಂ. ಮುನೇಗೌಡತಾರಾಂಗಣ: ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಪಿ., ಸಾಧು ಕೋಕಿಲ, ಗಿರೀಶ್ ಶಿವಣ್ಣ, ಶಿವರಾಜ್ ಕೆ.ಆರ್. ಪೇಟೆ, ದೇವರಾಜ್, ತಬಲಾ ನಾಣಿ, ಸುಂದರ್ ರಾಜ್, ರವಿಚಂದ್ರನ್ ಮುಂತಾದವರು.ರೇಟಿಂಗ್: 3 / 5 *** ಮಾರಗೌಡನಹಳ್ಳಿಯ ಸಿದ್ದೇಗೌಡ (ಸತೀಶ್ ನೀನಾಸಂ) ಒಂದೇ ಒಂದು ಮತದಿಂದ ಬಚ್ಚೇಗೌಡ (ರವಿಶಂಕರ್) ವಿರುದ್ಧ ಗೆದ್ದು ಗ್ರಾಮ ಪಂಚಾಯಿತಿ ಸದಸ್ಯನಾಗಿರುತ್ತಾನೆ. ಅವನ ಪತ್ನಿ ನಂದಿನಿ (ರಚಿತಾ ರಾಮ್) ಸ್ವಂತ ಪರಿಶ್ರಮದಿಂದ ಸರ್ಕಾರಿ ನೌಕರಿ

‘ಅಯೋಗ್ಯ 2’ : ಇದು ಸಿದ್ದೇಗೌಡನ ಪಂಚಾಯ್ತಿ ದರ್ಬಾರ್ Read More »

ರಾವಣನ ರಣಾರ್ಭಟ.. vs ರಾಮನ ಪರಾಕ್ರಮ..! ಬ್ರಾಹ್ಮೀ ಮುಹೂರ್ತದಲ್ಲಿ ರಾಮಾಯಣ ಟ್ರೇಲರ್​ ಔಟ್​ |

ಬಾಲಿವುಡ್‌ ಬೆಳ್ಳಿತೆರೆಯಲ್ಲಿ ಕನ್ನಡದ ಹುಡುಗನ ವೀರಪ್ರತಾಪ!! ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ರಾವಣನ ಪಾತ್ರದಲ್ಲಿ ಕನ್ನಡಿಗರ ಹೆಮ್ಮೆಯ ರಾಕಿಂಗ್ ಸ್ಟಾರ್ ಯಶ್ ಅಬ್ಬರಿಸಿದ್ದು, ಅವರ ಮಾಸ್ ಹಾಗೂ ಗಂಭೀರ ಲುಕ್ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದೆ. ಇನ್ನು ಶ್ರೀರಾಮ ಮತ್ತು ಸೀತೆಯ ನಯನ ಮನೋಹರ ರೂಪಗಳು ಮತ್ತು ದೃಶ್ಯ ವೈಭವ ವೀಕ್ಷಕರ ಕಣ್ಣುತುಂಬಿಸುವಂತಿದೆ. ಬೃಹತ್ ಬಜೆಟ್ ಹಾಗೂ ಅತ್ಯಾಧುನಿಕ ವಿಎಫ್‌ಎಕ್ಸ್ (VFX) ತಂತ್ರಜ್ಞಾನದೊಂದಿಗೆ

ರಾವಣನ ರಣಾರ್ಭಟ.. vs ರಾಮನ ಪರಾಕ್ರಮ..! ಬ್ರಾಹ್ಮೀ ಮುಹೂರ್ತದಲ್ಲಿ ರಾಮಾಯಣ ಟ್ರೇಲರ್​ ಔಟ್​ | Read More »

ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ

ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ”. ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ನಡೆದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ , ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು ಗಣ್ಯರು , ಸ್ನೇಹಿತರು

ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ Read More »

ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ

ಆಕ್ಷನ್ ಕಿಂಗ್ ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಚಿತ್ರ ’ಡಿಟೆಕ್ಟಿವ್ ತೀಕ್ಷ್ಣ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇವೆಂಟ್ ಲಿಂಕ್ಸ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್‌ಚರಣ್ ಮತ್ತು ಪುರುಷೋತ್ತಮ್.ಬಿ.ಕೊಯ್ಯೂರು ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ತ್ರಿವಿಕ್ರಮ ರಘು ರಚನೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವುದು ಹೊಸ ಅನುಭವ.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ರೈತನ ಮಗನಾಗಿ ಮೊದಲ ಬಾರಿ ನಿರ್ದೇಶನ ಮಾಡಿದ್ದೆನೆ. ಡಿಟಿ ಜೀವಂತಿಕೆ ಇರುವ ಸಿನಿಮಾ. ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಅಧಿಕಾರ

ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ Read More »

ಮತ್ತೊಮ್ಮೆ ಕಿರುತೆರೆಗೆ ಬಿಗ್ ಬಿ, ಆಗಸ್ಟ್ 10ರಿಂದ ಕೆಬಿಸಿ 18 ಪ್ರಾರಂಭ!

“ದೇವಿಯೋ ಔರ್ ಸಜ್ಜನ್ ನೋ… ನಮಸ್ಕಾರ್!” – ಈ ಗಂಭೀರ, ಗಾಂಭೀರ್ಯದ ಧ್ವನಿ ಕೇಳಿದರೆ ಸಾಕು, ಇಡೀ ಭಾರತದಾದ್ಯಂತ ಟಿವಿ ವಾಲ್ಯೂಮ್ ತುಸು ಹೆಚ್ಚಾಗುತ್ತದೆ. ಹೌದು, ಭಾರತೀಯ ಕಿರುತೆರೆಯ ಇತಿಹಾಸದಲ್ಲೇ ಅತಿದೊಡ್ಡ ರಸಪ್ರಶ್ನೆ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್ ಪತಿ’ ತನ್ನ 18ನೇ ಸೀಸನ್‌ನೊಂದಿಗೆ ಅದ್ದೂರಿಯಾಗಿ ಆಗಸ್ಟ್ ೧೦ರಿಂದ ಬರಲಿದೆ. ಆದರೆ ಈ ಬಾರಿಯ ಕೆಬಿಸಿ ಕೇವಲ ‘ಪ್ರಶ್ನೆ-ಉತ್ತರ’ಗಳ ಆಟವಲ್ಲ, ಇದು ನಿಮ್ಮ ಮೆದುಳಿಗೆ ಭರ್ಜರಿ ಕೆಲಸ ನೀಡುವ ‘ಸೋಚನಾ ಪಡೇಗಾ’ (ಯೋಚಿಸಲೇಬೇಕು) ಎಂಬ ಹೊಸ ಥೀಮ್‌ನೊಂದಿಗೆ

ಮತ್ತೊಮ್ಮೆ ಕಿರುತೆರೆಗೆ ಬಿಗ್ ಬಿ, ಆಗಸ್ಟ್ 10ರಿಂದ ಕೆಬಿಸಿ 18 ಪ್ರಾರಂಭ! Read More »

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಕ್ಷಿತ್ ಶೆಟ್ಟಿ ‘ಮಿಥ್ಯ’ ಚಿತ್ರಕ್ಕೆ 3 ಪ್ರಶಸ್ತಿಗಳ ಗರಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನವದೆಹಲಿಯಲ್ಲಿ ಘೋಷಿಸಲಾಯಿತು. ಚಲನಚಿತ್ರ ತೀರ್ಪುಗಾರರ ಅಧ್ಯಕ್ಷತೆಯನ್ನು ಮಲಯಾಳಂ ಚಲನಚಿತ್ರ ನಿರ್ಮಾಪಕ ಜಯರಾಜ್ ವಹಿಸಿದ್ದರು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ.2024ರ ಜನವರಿ 1ರಿಂದ ಡಿಸೆಂಬರ್ 31ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್​ಸಿ) ಪ್ರಮಾಣೀಕರಿಸಿದ ಚಲನಚಿತ್ರಗಳನ್ನು ಪ್ರಶಸ್ತಿಗಳು ಗೌರವಿಸುತ್ತವೆ. ಫಿಲ್ಮ್​ಮೇಕರ್ ಜಯರಾಜ್ ನೇತೃತ್ವದ 11 ಸದಸ್ಯರ ತೀರ್ಪುಗಾರರು ಭಾರತದಾದ್ಯಂತದ ಸಿನಿಮಾ (ಎಂಟ್ರಿಸ್​​) ಪರಿಶೀಲಿಸಿದ ನಂತರ ಈ ವರ್ಷದ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಕ್ಷಿತ್ ಶೆಟ್ಟಿ ‘ಮಿಥ್ಯ’ ಚಿತ್ರಕ್ಕೆ 3 ಪ್ರಶಸ್ತಿಗಳ ಗರಿ Read More »

ಹುಟ್ಟಿದ ಮನೆ ಬೆಳಗಿದವರು,ಮೆಟ್ಟಿದ ಮನೆಗೆ ಬೆಳಕಾಗುವ “ಭಾಗ್ಯವಂತರು”

ಸನ್‌ ಉದಯದಲ್ಲಿ ಹೊಸ ಧಾರಾವಾಹಿ ಜೂಲೈ 6 ರಿಂದ ರಾತ್ರಿ 7.30 ಕ್ಕೆ ಪ್ರಸಾರ ಸನ್ ಉದಯ ಈತ್ತೀಚಗಷ್ಟೇ ʻಮೂಗುತಿ ಮಲ್ಲಿʼ, ʻಮಹಾಲಕ್ಷ್ಮೀ ಮದುವೆʼಯಂತಹ ವಿನೂತನ ಧಾರಾವಾಹಿಯನ್ನು ನೀಡಿ ನೋಡುಗರಿಂದ ಸೈ ಎನಿಸಿಕೊಂಡಿದೆ. ಈಗ ʻಭಾಗ್ಯವಂತರುʼ ಎಂಬ ಮತ್ತೊಂದು ಧಾರಾವಾಹಿ ಇದೇ ಜುಲೈ 6 ರಿಂದ ಸೋಮವಾರದಿಂದ ಶನಿವಾರದವರಗೆ ರಾತ್ರಿ 7.30 ಕ್ಕೆ ಪ್ರಸಾರಕ್ಕೆ ಸಜ್ಜಾಗಿದೆ.ಈ ಕಥೆಯ ಕೇಂದ್ರಬಿಂದುವಾಗಿರುವ ಜನನಿ, ಅಪ್ಪನ ಮುದ್ದಿನ ಮಗಳು. ತನ್ನ ತಂದೆ ಶ್ಯಾಮಸುಂದರ್ ಅವರ ಕನಸನ್ನು ನನಸಾಗಿಸಲು ಶಿಕ್ಷಣವನ್ನೇ ಜೀವನದ ಧ್ಯೇಯವನ್ನಾಗಿ

ಹುಟ್ಟಿದ ಮನೆ ಬೆಳಗಿದವರು,ಮೆಟ್ಟಿದ ಮನೆಗೆ ಬೆಳಕಾಗುವ “ಭಾಗ್ಯವಂತರು” Read More »

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ..

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ.. Read More »

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ, ದೂರದೃಷ್ಟಿ ಮತ್ತು ಪರಂಪರೆಯನ್ನು ಆಧರಿಸಿದ ‘ಕೆಂಪಾಂಬುಧಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ‘ನೆನಪಿರಲಿ’ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಐತಿಹಾಸಿಕ ಕಥೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಿದೆ. ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಮ್ಯೂಸಿಕ್’ ಸಹಯೋಗ ನೀಡಿದೆ. ರಮೇಶ್ ಬೇಗಾರ್ ನಿರ್ದೇಶನದ ಚಿತ್ರದಲ್ಲಿ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್,

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ Read More »

Scroll to Top