ಸ್ಯಾಂಡಲ್ ವುಡ್

‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್‌ಗೆ ದೊಡ್ಡ ಪ್ಲಾನ್

ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಬಿಡುಗಡೆಯ ದಿನಾಂಕ ಮತ್ತೊಮ್ಮೆ ಮುಂದೂಡಲಾಗಿದೆ. ಈ ಮೊದಲು ಜೂನ್ 4ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಸಿನೆಮಾಕಾನ್ ನಲ್ಲಿ ಚಿತ್ರಕ್ಕೆ ಸಿಕ್ಕ ಭರ್ಜರಿ ಜಾಗತಿಕ ಪ್ರತಿಕ್ರಿಯೆ ಹಿನ್ನೆಲೆ, ಇನ್ನಷ್ಟು ದೊಡ್ಡ ಮಟ್ಟದಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಯಶ್, “ಟಾಕ್ಸಿಕ್ ಕೇವಲ ಒಂದು […]

‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್‌ಗೆ ದೊಡ್ಡ ಪ್ಲಾನ್ Read More »

ಅಮಿತಾಬ್ ಬಚ್ಚನ್ ಅಭಿನಯದ ಕೂಲಿ ಚಿತ್ರದ ಆಫರ್ ತಿರಸ್ಕರಿಸಿದ್ದ ಅಣ್ಣಾವ್ರು!

ಇಂದು ಕನ್ನಡ ಚಿತ್ರರಂಗದ ವರನಟ ಡಾ. ರಾಜಕುಮಾರ್ ಅವರ ಜನ್ಮದಿನ. ಕನ್ನಡದ ಅಸ್ಮಿತೆಯಾಗಿ ಕನ್ನಡ ಬಿಟ್ಟು ಬೇರೆ ಯಾವುದೇ ಭಾಷೆಯಲ್ಲಿ ಅಭಿನಯಿಸದೆ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಶಾಶ್ವತವಾಗಿ ಸ್ಥಾನ ಗಳಿಸಿಕೊಂಡಿರುವ ಡಾ. ರಾಜಕುಮಾರ್, ತಮ್ಮ ಅಚಲ ನಿರ್ಧಾರದಂತೆ ಕನ್ನಡ ಚಿತ್ರಗಳನ್ನು ಬಿಟ್ಟು ಬೇರೆ ಯಾವುದೇ ಭಾಷೆಯಲ್ಲಿ ಅಭಿನಯಿಸಿಲ್ಲ! ಅವರು ಅಭಿನಯಿಸಿದ 38ಕ್ಕೂ ಹೆಚ್ಚು ಚಿತ್ರಗಳು ಬೇರೆ ಬೇರೆ ಭಾಷೆಯಲ್ಲಿ ರಿಮೇಕ್ ಆಗಿವೆ!. ಒಂದಷ್ಟು ಜನಪ್ರಿಯ ಚಿತ್ರಗಳು ಬೇರೆ ಭಾಷೆಗಳಲ್ಲಿ ಡಬ್ ಕೂಡ ಆಗಿವೆ .ಆದರೆ ತಾವು ಮಾತ್ರ

ಅಮಿತಾಬ್ ಬಚ್ಚನ್ ಅಭಿನಯದ ಕೂಲಿ ಚಿತ್ರದ ಆಫರ್ ತಿರಸ್ಕರಿಸಿದ್ದ ಅಣ್ಣಾವ್ರು! Read More »

ಕನ್ನಡ ಸಿನಿಮಾ ಬಗ್ಗೆ ದಿಢೀರ್ ಪ್ರೀತಿ ತೊರಿಸಿದ್ರಾ ಕಿರಿಕ್ ಬೆಡಗಿ?

ಸಿಂಪಲ್ ಸುನಿ ಹೊಸ ಚಿತ್ರದ ಹಾಡಿಗೆ ಶುಭಕೋರಿದ ರಶ್ಮಿಕಾ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಸ್ಟಾರ್ ಹೀರೋಯಿನ್. ತಮ್ಮ ಮದುವೆ ಬಳಿಕ ಬ್ರೇಕ್ ಪಡೆಯದೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ದಿಢೀರನೆ ಕನ್ನಡ ಸಿನಿಮಾವೊಂದಕ್ಕೆ ಶುಭ ಕೋರಿ ಪೋಸ್ಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದಲ್ಲಿ ‘ಯಯಾತಿ ಯಯಾತಿ’ ಎಂಬ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಆಗಿದೆ. ಸುನಿ ಟ್ವಿಟ್ಟರ್‌ನಲ್ಲಿ ಸಾಂಗ್

ಕನ್ನಡ ಸಿನಿಮಾ ಬಗ್ಗೆ ದಿಢೀರ್ ಪ್ರೀತಿ ತೊರಿಸಿದ್ರಾ ಕಿರಿಕ್ ಬೆಡಗಿ? Read More »

ಅಭಿಜಿತ್ ಹಾಡಿನ ಚಿತ್ರೀಕರಣದೊಂದಿಗೆ ‘ಶಿಲ್ಪಾ ಶ್ರೀನಿವಾಸ್ ‘ ಚಿತ್ರೀಕರಣ ಮುಕ್ತಾಯ

ಶಿಲ್ಪಾ ಶ್ರೀನಿವಾಸನಿಗೆ ಕುಂಬಳಕಾಯಿ ಹಾಡಿನೊಂದಿಗೆ ಶೂಟಿಂಗ್ ಮುಗಿಸಿದ ಶಿಲ್ಪಾ ಶ್ರೀನಿವಾಸ್ ಸ್ನೇಹಾಲಯಂ ಕ್ರಿಯೇಷನ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ, ರಾಜೀವ್ ಕೃಷ್ಣ ಅವರ ನಿರ್ದೇಶನದ “ಶಿಲ್ಪಾ ಶ್ರೀನಿವಾಸ್” ಚಿತ್ರದ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಒಡೆಯಲಾಗಿದೆ. ಬಂಗಾರಪೇಟೆ ತಾಲ್ಲೂಕಿನ ಶ್ರೀ ಶಿವಶನೈಶ್ಚರ ದೇವಾಲಯದಲ್ಲಿ ಫ್ಯಾಮಿಲಿ ಸ್ಟಾರ್ ಅಭಿಜಿತ್ ಅಭಿನಯದ “ದೇವರು ಸೃಷ್ಠಿಸೋ ಸಿನಿಮಾದಲ್ಲಿ ನಾವೆಲ್ಲಾ ಪಾತ್ರದಾರಿಗಳು”,ಎಂಬ ಹಾಡಿನ ಚಿತ್ರೀಕರಣದೊಂದಿಗೆ ಕುಂಬಳಕಾಯಿ ಒಡೆಯಲಾಯಿತು. ಹಾರರ್, ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಕಥಾಹಂದರ ಒಳಗೊಂಡ ಶಿಲ್ಪಾ ಶ್ರೀನಿವಾಸ್ ಚಿತ್ರದಲ್ಲಿ ಅಭಿಜಿತ್, ಶಿಲ್ಪಾ ಶ್ರೀನಿವಾಸ್,

ಅಭಿಜಿತ್ ಹಾಡಿನ ಚಿತ್ರೀಕರಣದೊಂದಿಗೆ ‘ಶಿಲ್ಪಾ ಶ್ರೀನಿವಾಸ್ ‘ ಚಿತ್ರೀಕರಣ ಮುಕ್ತಾಯ Read More »

ಬಗೆಹರಿದ ‘ಲವ್ ಮಾಕ್ಟೇಲ್ 3’ ಕಥೆಯ ವಿವಾದ, ಕೈಕುಲುಕಿದ ಡಾರ್ಲಿಂಗ್ ಕೃಷ್ಣ -ಗುರು ದೇಶಪಾಂಡೆ

ಸ್ಯಾಂಡಲ್‌ವುಡ್‌ನ ಯಶಸ್ವಿ ಸರಣಿ ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆಗೆ ಸಂಬಂಧಿಸಿದಂತೆ ಮೂಡಿದ್ದ ಸಣ್ಣದೊಂದು ವಿರಸ ಈಗ ಸುಖಾಂತ್ಯ ಕಂಡಿದೆ. ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಿರ್ಮಾಪಕ ಗುರು ದೇಶಪಾಂಡೆ ಅವರ ನಡುವೆ ಉಂಟಾಗಿದ್ದ ವಿವಾದಕ್ಕೆ ತೆರೆ ಬಿದ್ದಿದೆ. ಈ ವಿವಾದದ ಎಳೆಯನ್ನು ಮೊಟ್ಟಮೊದಲ ಬಾರಿಗೆ ಸಾರ್ವಜನಿಕರ ಗಮನಕ್ಕೆ ತಂದಿದ್ದು ‘ಸಿನಿಬಜ್’. ಚಿತ್ರದ ಕಥೆಯ ಹಕ್ಕು ಮತ್ತು ಕ್ರಿಯೇಟಿವ್ ವಿಚಾರಗಳಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಸಿನಿಬಜ್ ವರದಿ ಮಾಡಿದ ಬೆನ್ನಲ್ಲೇ, ಈ ವಿಷಯ ಚಿತ್ರರಂಗದಾದ್ಯಂತ ದೊಡ್ಡ

ಬಗೆಹರಿದ ‘ಲವ್ ಮಾಕ್ಟೇಲ್ 3’ ಕಥೆಯ ವಿವಾದ, ಕೈಕುಲುಕಿದ ಡಾರ್ಲಿಂಗ್ ಕೃಷ್ಣ -ಗುರು ದೇಶಪಾಂಡೆ Read More »

“ಲೈಫ್ ಟುಡೇ” ಚಿತ್ರದ ನೀನೇ ನೀನೇ ನೋಡಲ್ಲಿ.. ಹಾಡು ಬಿಡುಗಡೆ

” ಲೈಫ್ ಟುಡೇ” ಚಿತ್ರದ ನೀನೇ ನೀನೇ ನೋಡಲ್ಲಿ ಹಾಡು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದು ಎಲ್ಲೆಲ್ಲೂ ಹುಡುಗ ಕಾಣಿಸುವ ಕುರಿತ ಗೀತೆ ಇದಾಗಿದ್ದು ಹಾಡು ಗಮನ ಸೆಳೆದಿದೆ. ಶ್ರೀಧರ್ ವಿ ಸಂಭ್ರಮ್ ಸಂಗೀತದಲ್ಲಿ ಮೂಡಿ ಬಂದಿರುವ ಈ ಗೀತೆಗೆ ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆ ಇರುವ ಚಿತ್ರಕ್ಲೆ ಕಾಂತ ಕಣ್ಣಲ್ಲಿ ಆಕ್ಷನ್ ಕಟ್ ಹೇಳಿದ್ದಾರೆ‌. ಗೀತೆಯಲ್ಲಿ ನಾಯಕ ಕಿರಣ್ ಆದಿತ್ಯ, ನಾಯಕಿ ಲೇಖಾ ಚಂದ್ರ ನಟಿಸಿದ್ದಾರೆ ಕನ್ನಡದ ಹಾಡನ್ನು ನಿರ್ಮಾಪಕ

“ಲೈಫ್ ಟುಡೇ” ಚಿತ್ರದ ನೀನೇ ನೀನೇ ನೋಡಲ್ಲಿ.. ಹಾಡು ಬಿಡುಗಡೆ Read More »

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಟೋಫಿ ಅನಾವರಣ

ಸಿನಿಮಾ ವಿಮರ್ಷಕರು ನೀಡುವ ಪ್ರಶಸ್ತಿ ದೊಡ್ಡ ಗೌರವ, ನನಗಿನ್ನೂ ಏಕೆ ಕೊಡಲಿಲ್ಲ ಕಾಯ್ತಿದ್ದೇನೆ: ನಾಗತಿಹಳ್ಳಿ ಚಂದ್ರಶೇಖರ್ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಪ್ರಶಸ್ತಿ ಟೋಫಿ ಅನಾವರಣ, ಪಿಆರ್‌ಒ ವಿಜಯ್ ಕುಮಾರ್ ಗೆ ಸನ್ಮಾನ ಅತ್ಯುತ್ತಮ ಸಂಕಲನ ಅತ್ಯುತ್ತಮ ಸಂಭಾಷಣೆ ಅತ್ಯುತ್ತಮ ಛಾಯಾಗ್ರಹಣ ಅತ್ಯುತ್ತಮ ಗಾಯಕಿ Nominations : ಅತ್ಯುತ್ತಮ ಗಾಯಕ ಅತ್ಯುತ್ತಮ ಸಾಹಿತ್ಯ ಅತ್ಯುತ್ತಮ ಹಿನ್ನೆಲೆ ಸಂಗೀತ ಅತ್ಯುತ್ತಮ ಸಂಗೀತ ಅತ್ಯುತ್ತಮ ಚಿತ್ರಕಥೆ ಅತ್ಯುತ್ತಮ ಪೋಷಕ ನಟಿ ಅತ್ಯುತ್ತಮ ಚೊಚ್ಚಲ ನಿರ್ಮಾಪಕ (ಪುನೀತ್ ರಾಜಕುಮಾರ್ ಪ್ರಶಸ್ತಿ ) ಅತ್ಯುತ್ತಮ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಟೋಫಿ ಅನಾವರಣ Read More »

“ಪೋಲೀಸ್ ಕಂಪ್ಲೆಂಟ್” ಜೊತೆಗೆ ಮತ್ತೆ ಕನ್ನಡಕ್ಕೆ ಬಂದ ಸಂಜೀವ್ ಮೆಗೋಟಿ, ಆ್ಯಕ್ಷನ್ ಥ್ರಿಲ್ಲರ್ ಟೀಸರ್ ಬಿಡುಗಡೆ ಮಾಡಿದ ಪ್ರೇಮಾ

ಹಿಂದೆ ಟಾಲಿವುಡ್ ನಟ ಮೋಹನ್ ಬಾಬು ಅವರ ಪುತ್ರಿ ಮಂಚು ಲಕ್ಷ್ಮೀ ಅಭಿನಯದ ‘ಆದಿಪರ್ವ’ ಸೇರಿದಂತೆ ಅನೇಕ ಹಿಟ್ ಚಿತ್ರಗಳ ನಿರ್ದೇಶನ ಮಾಡಿದ್ದ ಸಂಜೀವ್ ಕುಮಾರ್ ಮೆಗೋಟಿ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಈ ಬಾರಿ ಅವರು “ಪೋಲೀಸ್ ಕಂಪ್ಲೆಂಟ್” ಎನ್ನುವ ಚಿತ್ರ ನಿರ್ದೇಶಿಸಿದ್ದಾರೆ. ಇದರಲ್ಲಿ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಎಸ್.ಆರ್.ವಿ. ಥಿಯೇಟರಿನಲ್ಲಿ ಅದ್ದೂರಿಯಾಗಿ ನಡೆಯಿತು. ಕನ್ನಡದ ಖ್ಯಾತ ನಟಿ ಪ್ರೇಮಾ ಚಿತ್ರದ ಟೀಸರ್

“ಪೋಲೀಸ್ ಕಂಪ್ಲೆಂಟ್” ಜೊತೆಗೆ ಮತ್ತೆ ಕನ್ನಡಕ್ಕೆ ಬಂದ ಸಂಜೀವ್ ಮೆಗೋಟಿ, ಆ್ಯಕ್ಷನ್ ಥ್ರಿಲ್ಲರ್ ಟೀಸರ್ ಬಿಡುಗಡೆ ಮಾಡಿದ ಪ್ರೇಮಾ Read More »

ಮಹಿಳಾದಿನದ ವಿಶೇಷ : ಮುಳ್ಳಿನ ಗುಲಾಬಿ ಪೋಸ್ಟರ್ ಬಿಡುಗಡೆ

ಹಿರಿಯನಟ ಅನಂತನಾಗ್, ಆರತಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಮುಳ್ಳಿನ ಗುಲಾಬಿ 1982ರಲ್ಲಿ ತೆರೆಕಂಡಿತ್ತು. 44 ವರ್ಷಗಳ ನಂತರ ಮತ್ತೊಮ್ಮೆ ಅದೇ ಹೆಸರಿನಲ್ಲಿ ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಒಂದು ಹೆಣ್ಣು ತನ್ನ ಕಾಲೇಜ್ ಲೈಫಲ್ಲಿ, ಚಿಕ್ಕ‌ ವಯಸಿನಲ್ಲೇ ಮದುವೆಯಾಗಿ ಗಂಡನ ಮನೆಗೆ ಹೋದಾಗ ಆ ಮನೆಯಲ್ಲಿ ಅತ್ತೆ, ಮಾವನ ಕಡೆಯಿಂದ ಏನೆಲ್ಲ ಕಿರುಕುಳ, ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಾಳೆ, ಕೊನೆಗೆ ಅದನ್ನೆಲ್ಲ ಎದುರಿಸಿ ಹೇಗೆ ಸಮಾಜದಲ್ಲಿ ಬೆಳೆದು ನಿಲ್ಲುತ್ತಾಳೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ.

ಮಹಿಳಾದಿನದ ವಿಶೇಷ : ಮುಳ್ಳಿನ ಗುಲಾಬಿ ಪೋಸ್ಟರ್ ಬಿಡುಗಡೆ Read More »

‘ಜೋಡೆತ್ತು’ಗಳ ಅಂತಿಮ ಹಣಾಹಣಿ

ಎರಡನೇ ಹಂತದ ಚಿತ್ರೀಕರಣ ಮುಗಿಸಿದ ಚಿತ್ರತಂಡ ಚಿಕ್ಕಣ್ಣ ಹಾಗೂ ತೆಲುಗಿನ ಸುನಿಲ್ ಪ್ರಮುಖ ಪಾತ್ರದಲ್ಲಿರುವ ಜೋಡೆತ್ತು ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಛಾಯಾಗ್ರಾಹಕ ಸುಧಾಕರ್ ರಾಜ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಈಗಾಗಲೇ ಒಟ್ಟಾರೆ ೬೮ ದಿನಗಳ ಕಾಲ, ಶೇ. ೮೦ರಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾರೇಕಟ್ಟೆಯಲ್ಲಿ ಎರಡನೇ ಹಂತದ ಚಿತ್ರೀಕರಣ ಮುಗಿಸಿದೆ ಚಿತ್ರತಂಡ. ೯೦ರ ದಶಕದ ಹಳ್ಳಿ ಸೆಟ್ ಹಾಕಲಾಗಿದ್ದು, ಅಲ್ಲಿಯೇ ಸಾಕಷ್ಟು ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಚಿಕ್ಕಮಗಳೂರಿನಲ್ಲಿ ಮೊದಲ ಹಂತದ

‘ಜೋಡೆತ್ತು’ಗಳ ಅಂತಿಮ ಹಣಾಹಣಿ Read More »

Scroll to Top