ಸ್ಯಾಂಡಲ್ ವುಡ್

ಆಪ್ ಕಿ ಅದಾಲತ್ ನಲ್ಲಿ ಯಶ್!

ಕೆ ಜಿ ಎಫ್ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿ ದ ರಾಕಿಂಗ್ ಸ್ಟಾರ್ ಯಶ್, ಕೆ ಜಿ ಎಫ್ 2 ಮೂಲಕ ಭಾರತದ ಅತೀ ದೊಡ್ಡ ಸ್ಟಾರ್ ಆಗಿ ಹೊರಹೊಮ್ಮಿದ್ದರು. ಇದೀಗ ಹಾಲಿವುಡ್ ಲೆವೆಲ್ ಗೆ ಟಾಕ್ಸಿಕ್ ಚಿತ್ರ ತಯಾರಾಗಿದ್ದು, ರಾಮಾಯಣ ಚಿತ್ರದ ರಾವಣ ಪಾತ್ರದ ಮೂಲಕ ಕೂಡ ಹವಾ ಎಬ್ಬಿಸುತ್ತಿದ್ದಾರೆ. ಬಸ್ ಡ್ರೈವರ್ ಮಗನಾಗಿ, ದೊಡ್ಡ ದೊಡ್ಡ ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದ ಖಾಲಿ ಜೇಬಿನ ಹುಡುಗ ಇವತ್ತು 50 ಕೋಟಿ ಸಂಭಾವನೆ ಪಡೆಯುವ ಮಟ್ಟಕ್ಕೆ […]

ಆಪ್ ಕಿ ಅದಾಲತ್ ನಲ್ಲಿ ಯಶ್! Read More »

ರಾಮಾಯಣದಲ್ಲಿ ಸೀತೆ ಪಾತ್ರ ರಾಧಿಕಾ ಪಂಡಿತ್ ಮಾಡಬೇಕಿತ್ತು?

ಟಾಕ್ಸಿಕ್ ಟ್ರೈಲರ್ ಬೆಂಗಳೂರಿನಲ್ಲಿ ಲಾಂಚ್ ಆಗಿ 4 ದಿನಗಳು ಕಳೆದಿವೆ. ಟ್ರೈಲರ್ ಬಿಡುಗಡೆಯಾಗಿ 24 ಗಂಟೆಗಳಲ್ಲಿ ಎಲ್ಲಾ ಭಾಷೆಗಳಲ್ಲಿ 52 ಮಿಲಿಯನ್ ಕ್ಕಿಂತಲೂ ಹೆಚ್ಚು ವೀಕ್ಷಣೆ ಪಡೆದು ಈಗಲೂ ಟ್ರೈಲರ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕಿಂತಲೂ ವಿಶೇಷವಾಗಿ ಸಮಾರಂಭದ ಕೆಲವು ವಿಷಯಗಳ ಬಗ್ಗೆ ಟ್ರೋಲ್ ಪೇಜ್, ಇನ್ಸ್ಟಾಗ್ರಾಮ್ , ಸೋಶಿಯಲ್ ಮೀಡಿಯಾ ಹಾಗೂ ಯೂಟ್ಯೂಬ್ ಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿ ಕೊಳ್ಳುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಸಮಾರಂಭದಲ್ಲಿ

ರಾಮಾಯಣದಲ್ಲಿ ಸೀತೆ ಪಾತ್ರ ರಾಧಿಕಾ ಪಂಡಿತ್ ಮಾಡಬೇಕಿತ್ತು? Read More »

ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ

ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ”. ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ನಡೆದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ , ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು ಗಣ್ಯರು , ಸ್ನೇಹಿತರು

ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ Read More »

ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ

ಆಕ್ಷನ್ ಕಿಂಗ್ ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಚಿತ್ರ ’ಡಿಟೆಕ್ಟಿವ್ ತೀಕ್ಷ್ಣ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇವೆಂಟ್ ಲಿಂಕ್ಸ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್‌ಚರಣ್ ಮತ್ತು ಪುರುಷೋತ್ತಮ್.ಬಿ.ಕೊಯ್ಯೂರು ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ತ್ರಿವಿಕ್ರಮ ರಘು ರಚನೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವುದು ಹೊಸ ಅನುಭವ.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ರೈತನ ಮಗನಾಗಿ ಮೊದಲ ಬಾರಿ ನಿರ್ದೇಶನ ಮಾಡಿದ್ದೆನೆ. ಡಿಟಿ ಜೀವಂತಿಕೆ ಇರುವ ಸಿನಿಮಾ. ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಅಧಿಕಾರ

ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ Read More »

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಕ್ಷಿತ್ ಶೆಟ್ಟಿ ‘ಮಿಥ್ಯ’ ಚಿತ್ರಕ್ಕೆ 3 ಪ್ರಶಸ್ತಿಗಳ ಗರಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನವದೆಹಲಿಯಲ್ಲಿ ಘೋಷಿಸಲಾಯಿತು. ಚಲನಚಿತ್ರ ತೀರ್ಪುಗಾರರ ಅಧ್ಯಕ್ಷತೆಯನ್ನು ಮಲಯಾಳಂ ಚಲನಚಿತ್ರ ನಿರ್ಮಾಪಕ ಜಯರಾಜ್ ವಹಿಸಿದ್ದರು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ.2024ರ ಜನವರಿ 1ರಿಂದ ಡಿಸೆಂಬರ್ 31ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್​ಸಿ) ಪ್ರಮಾಣೀಕರಿಸಿದ ಚಲನಚಿತ್ರಗಳನ್ನು ಪ್ರಶಸ್ತಿಗಳು ಗೌರವಿಸುತ್ತವೆ. ಫಿಲ್ಮ್​ಮೇಕರ್ ಜಯರಾಜ್ ನೇತೃತ್ವದ 11 ಸದಸ್ಯರ ತೀರ್ಪುಗಾರರು ಭಾರತದಾದ್ಯಂತದ ಸಿನಿಮಾ (ಎಂಟ್ರಿಸ್​​) ಪರಿಶೀಲಿಸಿದ ನಂತರ ಈ ವರ್ಷದ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಕ್ಷಿತ್ ಶೆಟ್ಟಿ ‘ಮಿಥ್ಯ’ ಚಿತ್ರಕ್ಕೆ 3 ಪ್ರಶಸ್ತಿಗಳ ಗರಿ Read More »

ಅತಿಕಾಯ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆಯಾದ ಸ್ವಾತಿಸ್ಟ

ರಂಗಿ ತರಂಗ ಖ್ಯಾತಿಯ ನಿರೂಪ್ ಭಂಡಾರಿ ‘ಅತಿಕಾಯ’ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯ ಈಗಾಗಲೇ ತಿಳಿದಿದೆ. ಹೊಸ ಸುದ್ದಿ ಏನೆಂದರೆ, ನಿರೂಪ್ ಜೋಡಿಯಾಗಿ ಸ್ವಾತಿಷ್ಟ ಕೃಷ್ಣನ್ ನಟಿಸುತ್ತಿದ್ದಾರೆ. ಮೂಲತಃ ಧಾರವಾಡದವರಾದ ಸ್ವಾತಿಸ್ಟ ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಖ್ಯಾತಿ ಗಳಿಸಿದ್ದಾರೆ. ತಮಿಳಿನ ಸವರಕತ್ತಿ, ವಿಕ್ರಮ್, ತೆಲುಗಿನ ಗುಂಡೇ ಕಥಾ ವಿಂಟಾರ ಹಾಗೂ ಕನ್ನಡದ ಒಂದು ಸರಳ ಪ್ರೇಮಕಥೆ, ರಕ್ಕಸಪುರದೋಳ್ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿರುವ ಸ್ವಾತಿಷ್ಟ, ಇದೀಗ ‘ಅತಿಕಾಯ’ ಅಡ್ಡದಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ. ಈವರೆಗೂ ಚಾಕೋಲೆಟ್

ಅತಿಕಾಯ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆಯಾದ ಸ್ವಾತಿಸ್ಟ Read More »

ತಬಾಹಿ ಹಾಡಿಗೆ ಪ್ರೇಕ್ಷಕರು ಫಿದಾ

ಕೊನೆಗೂ ಟಾಕ್ಸಿಕ್ ಸಿನಿಮಾದ ತಬಾಹಿ ವಿಡಿಯೋ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ಬರೀ ಆಡಿಯೋ ಹಾಡು ಬಿಟ್ಟಾಗ,ಮುಂದೊಂದು ದಿನ ಈ ಹಾಡಿನ ಲಿರಿಕಲ್ ವಿಡಿಯೋ ಬಿಡಬಹುದು ಅಂತ ಊಹೆ ಮಾಡಲಾಗಿತ್ತು. ಆದರೆ ಯಶ್ ಮತ್ತು ಕಿಯಾರ ಅಡ್ವಾಣಿ ನಟಿಸಿರುವ ಹಾಡಿನ ಮದ್ಯೆ ತಾರಾ ಸುತಾರ ಮತ್ತು ನಯನ್ ತಾರಾ ನಟಿಸಿರುವ ಸನ್ನಿವೇಶಗಳನ್ನು ಸೇರಿಸಿ ಸಂಪೂರ್ಣ ವಿಡಿಯೋ ಹಾಡು ಬಿಡುಗಡೆ ಮಾಡಲಾಗಿದೆ . ಹಾಡು ನೋಡಿದ ವೀಕ್ಷಕರಿಗೆ ಯಶ್ ಮತ್ತು ಕಿಯಾರಾ ಅವರ ಕೆಮೆಸ್ಟ್ರಿ ಇಷ್ಟವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ

ತಬಾಹಿ ಹಾಡಿಗೆ ಪ್ರೇಕ್ಷಕರು ಫಿದಾ Read More »

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ, ದೂರದೃಷ್ಟಿ ಮತ್ತು ಪರಂಪರೆಯನ್ನು ಆಧರಿಸಿದ ‘ಕೆಂಪಾಂಬುಧಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ‘ನೆನಪಿರಲಿ’ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಐತಿಹಾಸಿಕ ಕಥೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಿದೆ. ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಮ್ಯೂಸಿಕ್’ ಸಹಯೋಗ ನೀಡಿದೆ. ರಮೇಶ್ ಬೇಗಾರ್ ನಿರ್ದೇಶನದ ಚಿತ್ರದಲ್ಲಿ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್,

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ Read More »

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ ಈ ಹಿಂದೆ ಶತದಿನೋತ್ಸವ ಆಚರಿಸಿದ ರಕ್ಷಕ, ದೊಡ್ಡಣ್ಣ ಪುಟ್ಟಣ್ಣ ಚಿತ್ರಗಳ ನಿರ್ದೇಶಕರಾದ ಡಾ. ಆರ್. ವಿಜಯ್ ಕುಮಾರ್ ಅವರು ಇದೀಗ ರಕ್ಷಕ -2 ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಇದು ಅವರ ನಿರ್ದೇಶನದ ಮೂರನೇ ಚಿತ್ರ. ‘ರಕ್ಷಕ 2’ ಚತ್ರವು ಬರುವ ಶುಕ್ರವಾರ (ಜೂ.26) ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಲವ್, ಆಕ್ಷನ್, ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್, ಕಾಮಿಡಿಯಂಥ ಎಲ್ಲ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬೆಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ Read More »

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ

ಕನ್ನಡ ಮನರಂಜನಾ ಲೋಕದಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಜನರ ಮನ ಗೆದ್ದಿರುವ ಗಿಲ್ಲಿ ನಟ ಇದೀಗ ಮತ್ತೊಂದು ದೊಡ್ಡ ಹೆಜ್ಜೆ ಇಡುತ್ತಿದ್ದಾರೆ. ಕಿರುತೆರೆ ಹಾಗೂ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಅವರು, ಈಗ ಪೂರ್ಣ ಪ್ರಮಾಣದ ನಾಯಕ ನಟನಾಗಿ ಬೆಳ್ಳಿತೆರೆಗೆ ಬರಲು ಸಜ್ಜಾಗಿದ್ದಾರೆ.ಇತ್ತೀಚೆಗೆ “ವಿಶೇಷ ಘೋಷಣೆ” ಎಂಬ ಸುಳಿವು ನೀಡಿದ್ದ ಗಿಲ್ಲಿ ನಟ, ಇದೀಗ ಹೊಸ ಸಿನಿಮಾದ ಮೂಲಕ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ಅಧಿಕೃತವಾಗಿದೆ. ಈ ಹೊಸ ಚಿತ್ರವನ್ನು ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯೊಂದರ

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ Read More »

Scroll to Top