ಸ್ಯಾಂಡಲ್ ವುಡ್

ಲವ್ ಮಾಕ್ಟೇಲ್3: `ಮುದ್ದು ಮಗಳೇ’ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!

ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿರುವ ಲವ್ ಮಾಕ್ಟೇಲ್೩’ ಚಿತ್ರ ಮಾರ್ಚ್ 19ರಂದು ತೆರೆಗಾಣಲಿದೆ. ವಾರದ ಹಿಂದಷ್ಟೇ ಟ್ರೈಲರ್ ಬಿಡುಗಡೆಗೊಳಿಸಿದ್ದ ಚಿತ್ರತಂಡವೀಗ, ಬಿಡುಗಡೆಯ ದಿನಗಳು ಹತ್ತಿರದಲ್ಲಿರುವಾಗಲೇ ಒಂದಿಡೀ ಚಿತ್ರದ ಆತ್ಮದಂಥಾಮುದ್ದು ಮಗಳೇ’ ಎಂಬ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಪ್ರೇಕ್ಷಕರ ಮುಂದಿಟ್ಟಿದೆ. ಅಪ್ಪ ಮಗಳ ಬಂಧವನ್ನು ಸಮರ್ಥವಾಗಿ ಹಿಡಿದಿಟ್ಟುಕೊಂಡಿರುವ ಸಾಹಿತ್ಯ, ಅದಕ್ಕೊಪ್ಪುವ ಸಂಗೀತದ ಮೂಲಕ ಈ ಹಾಡು ಕೇಳುಗರನ್ನು ಸೆಳೆಯವಂತಿದೆ. ನಕ್ಕರೂ ಚೆಂದ ಅತ್ತರೂ ಚೆಂದ ಮುದ್ದಾದ ಬಂಧ ಈ ನನ್ನ ಕಂದ ಎಂಬಂಥಾ ಮಮತೆಯ ಸಾಲುಗಳಿರುವ […]

ಲವ್ ಮಾಕ್ಟೇಲ್3: `ಮುದ್ದು ಮಗಳೇ’ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ! Read More »

ಚಿತ್ರೀಕರಣ ಮುಗಿಸಿಕೊಂಡ `ಲವ್ ಸೀಸನ್ಸ್’!

ಎಲ್ಲರ ಬದುಕಿಗೆ ಹತ್ತಿರಾದ ಕಥಾನಕವನ್ನು ನವಿರು ಪ್ರೇಮದ ಪರಿಧಿಯಲ್ಲಿ ಕಟ್ಟಿಕೊಟ್ಟಿರುವ ಲವ್ ಸೀಸನ್ಸ್’ ಚಿತ್ರ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವಲವ್ ಸೀಸನ್ಸ್’ ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿದೆ. ಸಾಮಾನ್ಯವಾಗಿ ಕೆಲ ಸಿನಿಮಾಗಳನ್ನು ನೆಲಮೂಲದ ಕಥೆಯ ಮೂಲಕ ವಿಶೇಷವಾಗಿ ಗುರುತಿಸಲಾಗುತ್ತೆ. ಆದರೆ, ಲವ್ ಸೀಸನ್ಸ್’ ನಮ್ಮ ಕಣ್ಣಿಗೆ ಕಂಡೂ ಕಾಣದಂತಿರುವ ಗಲ್ಲಿ ಗಲ್ಲಿಯ ಕಥೆಯೆಂಬುದು ನಿರ್ದೇಶಕರ ಮಾತು. ರಂಗಭೂಮಿ ಮತ್ತು ಸಿನಿಮಾ ಜಗತ್ತಿನಲ್ಲಿ ಕಳೆದ ಹತ್ತು ವರ್ಷದಿಂದೀಚೆಗೆ ಕಾರ್ಯ

ಚಿತ್ರೀಕರಣ ಮುಗಿಸಿಕೊಂಡ `ಲವ್ ಸೀಸನ್ಸ್’! Read More »

ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ `ಮ್ಯಾರೇಜ್ ಪಾರ್ಟಿ’!

ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದವರು ಚಯನ್ ಶೆಟ್ಟಿ. ಚೊಚ್ಚಲ ಚಿತ್ರಕ್ಕೆ ಸಿಕ್ಕ ಸಕಾರಾತ್ಮಕ ಪ್ರತಿಕ್ರಿಯೆಗಳ ನಂತರ ಚಯನ್ ಸಂಪೂರ್ಣ ಮನೋರಂಜನಾತ್ಮಕ ಕಥೆಯೊಂದಿಗೆ `ಮ್ಯಾರೇಜ್ ಪಾರ್ಟಿ’ ಎಂಬ ಚಿತ್ರದ ಸಾರಥ್ಯ ವಹಿಸಿಕೊಂಡಿದ್ದಾರೆ. ಇದೀಗ ಸದ್ದುಗದ್ದಲವಿಲ್ಲದೆ ಮ್ಯಾರೇಜ್ ಪಾರ್ಟಿಯ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಮ್ಯಾರೇಜ್ ಪಾರ್ಟಿ ಹಾಸ್ಯಪ್ರಧಾನ ಸಿನಿಮಾ. ಗಟ್ಟಿ ಕಥೆಯೊಂದಿಗೆ ಪ್ರತೀ ಹಂತದಲ್ಲಿಯೂ ಕಚಗುಳಿಯಿಡುವ ಕಾಮಿಡಿಯ ಮೂಲಕ ಈ ಚಿತ್ರವನ್ನು ಕಟ್ಟಿ ಕೊಡಲು ಚಯನ್ ಮುಂದಾಗಿದ್ದಾರೆ. ಒಂದೂರಿನಲ್ಲಿ ಘಟಿಸುವ

ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ `ಮ್ಯಾರೇಜ್ ಪಾರ್ಟಿ’! Read More »

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಪ್ರಶಸ್ತಿ

ಮುಂಬೈನಲ್ಲಿ ನಡೆದ IIFTC ಇಂಟರ್‌‌‌ನ್ಯಾಷನಲ್ ಕಾನ್‌ಕ್ಲೇವ್‌‌ನಲ್ಲಿ ಸಂಜು ವೆಡ್ಸ್ ಗೀತಾ-2 ಸಿನಿಮಾ ಕನ್ನಡದ ಸುಮಾರು 265 ಚಿತ್ರಗಳನ್ನ ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 60 ವಿವಿಧ ದೇಶಗಳಿಂದ ಆಯ್ಕೆ ಆದಂತಹ ಸಿನಿಮಾಗಳಲ್ಲಿ ಪಟ್ಟಿಯಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್-ಡೈಮಂಡ್ ಸ್ಟಾರ್ ಶ್ರೀನಗರ ಕಿಟ್ಟಿಯ ಚಿತ್ರ ಎಲ್ಲರ ದಿಲ್ ದೋಚಿರುವುದು ಹೆಮ್ಮೆಯ ವಿಷಯ. ಸಂಜು ವೆಡ್ಸ್ ಗೀತಾ.. 2011ರಲ್ಲಿ ತೆರೆಕಂಡ ಈ ಸಿನಿಮಾ ರಮ್ಯಾ-ಶ್ರೀನಗರ ಕಿಟ್ಟಿ ಜೋಡಿಯಿಂದ ಸಿಕ್ಕಾಪಟ್ಟೆ ಮೋಡಿ ಮಾಡಿತ್ತು. ಅದರಲ್ಲೂ ಡೈರೆಕ್ಟರ್ ನಾಗಶೇಖರ್ ಕಥೆ, ನಿರ್ದೇಶನ, ಮ್ಯೂಸಿಕ್

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಪ್ರಶಸ್ತಿ Read More »

‘ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್

ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ.. ಗೌರಿ ಆರ್ಟ್ಸ್ ಪ್ರೊಡಕ್ಷನ್ ಚೊಚ್ಚಲ ಸಿನಿಮಾಗೆ ಕಿಚ್ಚ ಸಾಥ್… ‘ಸೆಲೆಬ್ರಿಟಿ’ಯಾಗಿ ಬಂದ ಯುವ ನಾಯಕ ಅಶ್ವಿನ್.. ಕನ್ನಡ ಚಿತ್ರರಂಗಕ್ಕೆ ಸದಾಭಿರುಚಿ ಸಿನಿಮಾ ನೀಡಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡಿರುವ ನಿರ್ಮಾಣ ಸಂಸ್ಥೆ ಗೌರಿ ಆರ್ಟ್ಸ್. ‌ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಚಿತ್ರದ ಟೈಟಲ್ ಲಾಂಚ್ ಇವೆಂಟ್ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಅಂದಹಾಗೇ ಸಿನಿಮಾಗೆ

‘ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್ Read More »

‘ಪ್ರೇಮದ ಊರಲಿ’ ಟೀಸರ್ ರಿಲೀಸ್. ಇಬ್ಬರು ನಾಯಕಿಯರ ಜೊತೆ ಶ್ರೀರಾಮ್ ಯಾನ!

ರಂಗಾಯಣ ರಘು-ಶ್ರೀರಾಮ್ ನಟನೆಯ ಪ್ರೇಮದ ಊರಲಿ ಟೀಸರ್ ರಿಲೀಸ್.. ಈ‌ ಹಿಂದೆ ಅಕ್ಷಿ ಸಿನಿಮಾ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಮನೋಜ್ ಕುಮಾರ್ ಹೊಸ ಕಥೆಯೊಂದಿಗೆ ಬಂದಿದ್ದಾರೆ.‌ ಈ ಬಾರಿ ಅವರು ಮ್ಯೂಸಿಕ್ ಲವ್ ಸ್ಟೋರಿ ಕಥೆ ಹೇಳೋದಿಕ್ಕೆ ಹೊರಟಿದ್ದಾರೆ. ಈ ಸಿನಿಮಾಗೆ ಪ್ರೇಮದ ಊರಲಿ ಎಂಬ ಟೈಟಲ್ ಇಡಲಾಗಿದ್ದು, ನಿನ್ನೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಟೀಸರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ರಂಗಾಯಣ ರಘು, ತಪ್ಪುಗಳನ್ನು ಮಾಡ್ತಾ ಹೋಗಿ ಜೀವನ ಕಲಿಯುವ ಪಾತ್ರದಲ್ಲಿ ನಾನು

‘ಪ್ರೇಮದ ಊರಲಿ’ ಟೀಸರ್ ರಿಲೀಸ್. ಇಬ್ಬರು ನಾಯಕಿಯರ ಜೊತೆ ಶ್ರೀರಾಮ್ ಯಾನ! Read More »

ಲವ್‌ಮಾಕ್ಟೇಲ್ 3 ಚಿತ್ರ ಮಾ.19ಕ್ಕೆ ತೆರೆಗೆ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್೩. ಮಾರ್ಚ್ ೧೯ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಲವ್ ಮಾಕ್ಟೇಲ್ ಮೊದಲ ಆವೃತ್ತಿಯ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಬಿಡುಗಡೆಗೊಳಿಸಿದ್ದರು. ಎರಡನೇ ಆವೃತ್ತಿಯ ಟ್ರೈಲರ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕಡೆಯಿಂದ ಬಿಡುಗಡೆಗೊಂಡಿತ್ತು. ಆದರೆ, ಮೂರನೇ ಆವೃತ್ತಿಯ ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪುತ್ರಿ ಪರಿ ಬಿಡುಗಡೆಗೊಳಿಸಿರುವುದು ವಿಶೇಷ. ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ಈ

ಲವ್‌ಮಾಕ್ಟೇಲ್ 3 ಚಿತ್ರ ಮಾ.19ಕ್ಕೆ ತೆರೆಗೆ Read More »

ವಸಿಷ್ಠ ಸಿಂಹ ಅಭಿನಯದ ‘ಕಡಲ್‍ ಕೋಟೆ’ ಚಿತ್ರ ಪ್ರಾರಂಭ

ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ಅದ್ದೂರಿ ಚಾಲನೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸುತ್ತಿರುವ, ರಂಜಿತ್‍ ಕುಮಾರ್ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮತ್ತು ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸುತ್ತಿರುವ ‘ಕಡಲ್‍ ಕೋಟೆ’ ಚಿತ್ರದ ಮುಹೂರ್ತ ಇತ್ತೀಚೆಗೆ, ಸುರತ್ಕಲ್‍ನ ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನಡೆಯಿತು. ಖ್ಯಾತ ಭಾಗವತರಾದ ಪಟ್ಲ ಸತೀಶ್‍ ಶೆಟ್ಟಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಮಂಗಳೂರಿನ ಲೋಕಾಯುಕ್ತ ಎಸ್‍.ಪಿ ಯಾಗಿರುವ ಬಿ.ಪಿ. ದಿನೇಶ್‍

ವಸಿಷ್ಠ ಸಿಂಹ ಅಭಿನಯದ ‘ಕಡಲ್‍ ಕೋಟೆ’ ಚಿತ್ರ ಪ್ರಾರಂಭ Read More »

Scroll to Top